ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.