“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.