kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

21ನೇ ಅಧ್ಯಾಯ

,
???en_US.statement???   21

ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.

Go to Home Page