ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.