ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.