ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”