kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

27ನೇ ಅಧ್ಯಾಯ

,
ವಚನ   8

ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.

Go to Home Page