ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.