ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.