ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.