“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.