ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.