“ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.