“ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.