kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

29ನೇ ಅಧ್ಯಾಯ

,
ವಚನ   19

ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.

Go to Home Page