ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.