‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.