ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.