ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.