ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.