ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು.