kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

4ನೇ ಅಧ್ಯಾಯ

,
ವಚನ   18

ಯಾಯೇಲಳು ಹೊರಗೆಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಒಡೆಯಾ, ಒಳಗೆ ಬನ್ನಿ; ಹೆದರಬೇಡಿ, ನಮ್ಮಲ್ಲಿಗೆ ಬನ್ನಿ,” ಎನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆ ಅವನನ್ನು ಕಂಬಳಿಯಿಂದ ಮುಚ್ಚಿದಳು.

Go to Home Page