ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.