ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.