ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.