ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.