kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

4ನೇ ಅಧ್ಯಾಯ

,
???en_US.statement???   3

ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.

Go to Home Page