ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.
Go to Home Page