ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.