kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

4ನೇ ಅಧ್ಯಾಯ

,
???en_US.statement???   13

ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.

Go to Home Page