ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.