ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.