ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.