ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.