ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,