ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.