ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು.