kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

17ನೇ ಅಧ್ಯಾಯ

,
ವಚನ   28

ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.

Go to Home Page