ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.