ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.