ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.