ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;