ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.