ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.