ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.