ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!