ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು.