kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

19ನೇ ಅಧ್ಯಾಯ

,
ವಚನ   28

ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.

Go to Home Page