kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

19ನೇ ಅಧ್ಯಾಯ

,
ವಚನ   43

ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.

Go to Home Page