ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.